admin

  • ಬೇಡಿದ ವರ ನೀಡುವ ಇಷ್ಟಾರ್ಥಸಿದ್ದಿ ಚಂದ್ರಸಾಲಿಯ ಸರಕಾರಿ ಕಾಮಣ್ಣನಿಗೆ 159 ವರ್ಷಗಳ ಸಂಭ್ರಮ…

    ಬೇಡಿದ ವರ ನೀಡುವ ಇಷ್ಟಾರ್ಥಸಿದ್ದಿ ಚಂದ್ರಸಾಲಿಯ ಸರಕಾರಿ ಕಾಮಣ್ಣನಿಗೆ 159 ವರ್ಷಗಳ ಸಂಭ್ರಮ…

    ಗದಗ: ಗದಗ ಕಿಲ್ಲಾ ಚಂದ್ರಸಾಲಿಯಲ್ಲಿ ಪ್ರತಿ ವರ್ಷ ಪ್ರತಿಷ್ಠಾಪಿಸುತ್ತ ಬಂದಿರುವ ಕಾಮರತಿಗೆ 159 ವರ್ಷ ಪೂರ್ಣಗೊಳಿಸಿದ ಸಂಭ್ರಮ.ಸ್ವಾತಂತ್ರ್ಯ ಪೂರ್ವದಲ್ಲಿ ಚಂದ್ರಸಾಲಿ ಭಾಗದಲ್ಲಿ ಬ್ರಿಟಿಷ್ ಅಧಿಕಾರಿಗಳ  ಪೊಲೀಸ್ ಕಚೇರಿ (ಸ್ಟೇಷನ್) ಇದ್ದುದರಿಂದ ಈ ಭಾಗವನ್ನು ಕಚೇರಿ ಎಂದೂ, ಕಚೇರಿ ಕಾಮನೆಂದೂ ಆಗಿನ ತಹಶೀಲ್ದಾರ ಕಚೇರಿಯಿಂದ ಕಾಮನೋತ್ಸವ ಖರ್ಚು ವೆಚ್ಚಕ್ಕೆಂದು ಸರಕಾರಿ…

  • ಹೋಳಿ ಹಬ್ಬದ ನಿಮಿತ್ತ ಮದ್ಯ ಮಾರಾಟ ಮತ್ತು ಮದ್ಯ ಸಾಗಾಟ ನಿಷೇಧ

    ಹೋಳಿ ಹಬ್ಬದ ನಿಮಿತ್ತ ಮದ್ಯ ಮಾರಾಟ ಮತ್ತು ಮದ್ಯ ಸಾಗಾಟ ನಿಷೇಧ

    ಗದಗ:  ಮಾರ್ಚ 25 ರಿಂದ 29 ರವರೆಗೆ ಗದಗ ಜಿಲ್ಲೆಯಾದ್ಯಂತ ಹೋಳಿ ಹಬ್ಬವನ್ನು ಅಚರಿಸಲಾಗುತ್ತಿದೆ.  ಜಿಲ್ಲೆಯಲ್ಲಿ ಕಾನೂನು  ಸುವ್ಯವಸ್ಥೆ ಮತ್ತು ಶಾಂತಿ ಪಾಲನೆ ಕಾಪಾಡಿಕೊಳ್ಳುವ ಸಲುವಾಗಿ  ಈ ಕೆಳಗಿನ ಆರಕ್ಷಕ ಠಾಣೆಯ ವ್ಯಾಪ್ತಿಯಲ್ಲಿ  ಮದ್ಯ ಸಾಗಾಟ ಮತ್ತು ಮಾರಾಟ ನಿಷೇಧಿಸಲಾಗಿದೆ.ಗದಗ ಶಹರ ವ್ಯಾಪ್ತಿಯಲ್ಲಿ ಮಾರ್ಚ 29 ರ ಬೆಳಗಿನ…

  • ಚುನಾವಣೆ ಅಕ್ರಮ ತಡೆಗೆ ಸಿ ವಿಜಿಲ್ ಆ್ಯಪ್: ಡಿಸಿ ವೈಶಾಲಿ ಎಂ ಎಲ್

    ಚುನಾವಣೆ ಅಕ್ರಮ ತಡೆಗೆ ಸಿ ವಿಜಿಲ್ ಆ್ಯಪ್: ಡಿಸಿ ವೈಶಾಲಿ ಎಂ ಎಲ್

    ಗದಗ: ಮುಕ್ತ, ಪಾರದರ್ಶಕ ಮತ್ತು ನ್ಯಾಯಸಮ್ಮತ ಚುನಾವಣೆ ನಡೆಸುವ ಉದ್ದೇಶ ಹೊಂದಿರುವ ಚುನಾವಣಾ ಆಯೋಗವು ಚುನಾವಣಾ ಸಮಯದಲ್ಲಿ ನಡೆಯುವ ಅಕ್ರಮಗಳ ಪತ್ತೆಗೆ ಹಾಗೂ ತಡೆಗೆ ಸೀ ವಿಜಲ್ ಆ್ಯಪ್ ಬಿಡುಗಡೆಮಾಡಿದ್ದು ಸಾರ್ವಜನಿಕರು ಪ್ರಯೋಜನ ಪಡೆದುಕೊಳ್ಳಬಹುದು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ ಎಲ್ ತಿಳಿಸಿದ್ದಾರೆ.ಚುನಾವಣೆಯ ಸಂದರ್ಭಗಳಲ್ಲಿ ಚುನಾವಣೆಗೆ ಸ್ಪರ್ಧಿಸಿರುವ ವ್ಯಕ್ತಿಗೆ…

  • ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿ ಅಭಿಯಾನ

    ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿ ಅಭಿಯಾನ

    ಗದಗ: ಜಿಲ್ಲೆಯಾದ್ಯಂತ ಆಯುಕ್ತಾಲಯದ ನಿರ್ದೇಶನದಂತೆ  ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ  “ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ” ಅಭಿಯಾನವನ್ನು ಮಾರ್ಚ್ 15 ರಿಂದ ಮೇ ಮಾಹೆಯ ಅಂತ್ಯದವರೆಗೂ  ಹಮ್ಮಿಕೊಂಡಿದ್ದು  ಗ್ರಾಮೀಣರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಪಂ ಸಿಇಓ ಭರತ್…

  • ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿ ಅಭಿಯಾನ

    ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ದುಡಿಮೆ ಖಾತ್ರಿ ಅಭಿಯಾನ

    ಗದಗ: ಜಿಲ್ಲೆಯಾದ್ಯಂತ ಆಯುಕ್ತಾಲಯದ ನಿರ್ದೇಶನದಂತೆ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ “ವಲಸೆ ಯಾಕ್ರೀ, ನಿಮ್ಮೂರಲ್ಲೇ ಉದ್ಯೋಗ ಖಾತ್ರಿ, ಉದ್ಯೋಗ ಖಾತ್ರಿ ದುಡಿಮೆ ಖಾತ್ರಿ” ಅಭಿಯಾನವನ್ನು ಮಾರ್ಚ್ 15 ರಿಂದ ಮೇ ಮಾಹೆಯ ಅಂತ್ಯದವರೆಗೂ ಹಮ್ಮಿಕೊಂಡಿದ್ದು ಗ್ರಾಮೀಣರು ಇದರ ಸದುಪಯೋಗ ಪಡಿಸಿಕೊಳ್ಳಲು ಜಿಪಂ ಸಿಇಓ ಭರತ್…

  • ಶಿವಜ್ಞಾನದಿಂದ ಬದುಕು ಬೆಳಗಬಲ್ಲದು : ಮಲ್ಲಿಕಾರ್ಜುನ ಶ್ರೀ

    ಶಿವಜ್ಞಾನದಿಂದ ಬದುಕು ಬೆಳಗಬಲ್ಲದು : ಮಲ್ಲಿಕಾರ್ಜುನ ಶ್ರೀ

    ಗದಗ: ಜೀವನದ ಸರಿಯಾದ ಸಾರವನ್ನು ಪ್ರವಚನಗಳ ಮೂಲಕ ತಿಳಿದುಕೊಂಡು ಆಧ್ಯಾತ್ಮಿಕ ಜ್ಞಾನ ಶಿವಜ್ಞಾನವನ್ನು ಪಡದುಕೊಂಡರೆ ನಮ್ಮ ಬದುಕು ಬೆಳಗಬಲ್ಲದು ಎಂದು ನರೇಗಲ್ಲದ ಮಲ್ಲಿಕಾರ್ಜುನ ಶಿವಾಚಾರ್ಯರು ತಿಳಿಸಿದರು.ನಗರದ ಮುಳಗುಂದ ನಾಕಾ ಬಳಿ ಇರುವ ಶ್ರೀ ರೇಣುಕ ಮಂದಿರದಲ್ಲಿ ರೇಣುಕಾಚಾರ್ಯ ಜಯಂತಿ ಹಾಗೂ ರಥೋತ್ಸವ ನಿಮಿತ್ಯ ಹಮ್ಮಿಕೊಂಡಿರುವ ಶ್ರೀ ರೇಣುಕ ದರ್ಶನ…

  • ಮಹಿಳೆಯರ ಸಾಧನೆ‌ ಅನನ್ಯ: ಶ್ರೀ ತೋಂಟದ ಸಿದ್ಧರಾಮ ಶ್ರೀಗಳು

    ಮಹಿಳೆಯರ ಸಾಧನೆ‌ ಅನನ್ಯ: ಶ್ರೀ ತೋಂಟದ ಸಿದ್ಧರಾಮ ಶ್ರೀಗಳು

    ಗದಗ: ಮಹಿಳೆಯರು ಪ್ರತಿಯೊಂದು ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡುತ್ತಿದ್ದಾರೆ ಎಂದು ಡಾ. ತೋಂಟದ ಸಿದ್ಧರಾಮ ಶ್ರೀಗಳುನಗರದ ತೋಂಟದಾರ್ಯಮಠದಲ್ಲಿ ಲಿಂಗಾಯತ ಪ್ರಗತಿಶೀಲ ಸಂಘದ ವತಿಯಿಂದ ಆಯೋಜಿಸಿದ್ದ ೨೬೮೪ನೆಯ ಶಿವಾನುಭವ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.ಇಂದಿನ ಮಹಿಳೆಯರು ರಾಜಕೀಯ, ಸಾಮಾಜಿಕ, ಶೈಕ್ಷಣಿಕ, ಸಾಂಸ್ಕೃತಿಕ ಪ್ರತಿಯೊಂದು ಕ್ಷೇತ್ರದಲ್ಲಿಯೂ ಗಣನೀಯ ಸಾಧನೆ ಮಾಡುತ್ತಿದ್ದಾರೆ. ಇದಕ್ಕೆ…

  • ಲೋಕಸಭೆ ಚುನಾವಣೆ: ಜಿಲ್ಲಾಡಳಿತದಿಂದ ಸಕಲ‌ ಸಿದ್ಧತೆ: ಡಿಸಿ ವೈಶಾಲಿ ಎಂ ಎಲ್

    ಲೋಕಸಭೆ ಚುನಾವಣೆ: ಜಿಲ್ಲಾಡಳಿತದಿಂದ ಸಕಲ‌ ಸಿದ್ಧತೆ: ಡಿಸಿ ವೈಶಾಲಿ ಎಂ ಎಲ್

    ಗದಗ: ಲೋಕಸಭಾ ಸಾರ್ವತ್ರಿಕ ಚುನಾವಣೆಗೆ ಸಂಬಂಧಿಸಿದಂತೆ ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನ್ಯಾಯಸಮ್ಮತವಾಗಿ ಹಾಗೂ ನಿರ್ಭೀತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತದಿಂದ ಸಕಲ ಸಿದ್ಧತೆಗಳನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಹೇಳಿದರು.ಗದಗ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಕುರಿತು ಜರುಗಿದ ಪತ್ರಿಕಾಗೋಷ್ಠಿಯನ್ನುದ್ದೇಶಿಸಿ ಅವರು ಮಾತನಾಡಿದರು.ಗದಗ…

  • ಹಾವೇರಿ ಗೆಲುವಿಗೆ ರಣತಂತ್ರ: ಸಚಿವ ಎಚ್ ಕೆ ಪಾಟೀಲ ನಿವಾಸದಲ್ಲಿ ಕ್ಷೇತ್ರ ವ್ಯಾಪ್ತಿ ಶಾಸಕರು, ಹಿರಿಯರ ಸಭೆ

    ಹಾವೇರಿ ಗೆಲುವಿಗೆ ರಣತಂತ್ರ: ಸಚಿವ ಎಚ್ ಕೆ ಪಾಟೀಲ ನಿವಾಸದಲ್ಲಿ ಕ್ಷೇತ್ರ ವ್ಯಾಪ್ತಿ ಶಾಸಕರು, ಹಿರಿಯರ ಸಭೆ

    ಗದಗ : ಹಾವೇರಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಆನಂದಸ್ವಾಮಿ ಗಡ್ಡದೇವರಮಠ ಹೆಸರು ಘೋಷಿಸಿದ ಹಿನ್ನೆಲೆಯಲ್ಲಿ ಬೆಂಗಳೂರಿನಲ್ಲಿನ ಸಚಿವ ಎಚ್ ಕೆ ಪಾಟೀಲ ನಿವಾಸದಲ್ಲಿ ಗದಗ – ಹಾವೇರಿ ಕ್ಷೇತ್ರದಲ್ಲಿ ಎಲ್ಲ ಶಾಸಕರು ಹಾಗೂ ಮುಖಂಡರ ಸಭೆ ನಡೆಸಲಾಯಿತು.ಈ ಸಂದರ್ಭದಲ್ಲಿ ಹಾವೇರಿ ಶಾಸಕ ಹಾಗೂ ಉಪಸಭಾಪತಿ ರುದ್ರಪ್ಪ ಲಮಾಣಿ,…

  • ಮಾರ್ಚ 16 ನಾಡುಮೆಚ್ಚಿದ ಜನನಾಯಕ, ಸಹಕಾರ ರಂಗದ ಭೀಷ್ಮ, ಕೆಚ್ಚೆದೆಯ ಕೆ.ಎಚ್.ಪಾಟೀಲರ ಜನ್ಮದಿನ

    ಮಾರ್ಚ 16 ನಾಡುಮೆಚ್ಚಿದ ಜನನಾಯಕ, ಸಹಕಾರ ರಂಗದ ಭೀಷ್ಮ, ಕೆಚ್ಚೆದೆಯ ಕೆ.ಎಚ್.ಪಾಟೀಲರ ಜನ್ಮದಿನ

    ಗದಗ: ಕೆ.ಎಚ್.ಪಾಟೀಲ ಕನ್ನಡ ನಾಡು ಕಂಡ ಬಲು ಅಪರೂಪದ, ವರ್ಣರಂಜಿತ, ವ್ಯಕ್ತಿತ್ವದ, ಅಂಜಿಕೆ ಅರಿಯದ ಧೀಮಂತ ರಾಜಕಾರಣಿ.ಕೆ.ಎಚ್.ಪಾಟೀಲರದ್ದು ದಿಟ್ಟ ಹೋರಾಟಗಳಿಂದ ಕೂಡಿದ ಸಂಘರ್ಷಗಳಿಂದ ಕೂಡಿದ ಬದುಕು. ಬಾಲ್ಯದಿಂದಲೂ ಅವರಿಗೆ ಜನಹಿತವೇ ಪ್ರಧಾನ ಸಮಷ್ಟಿಗಾಗಿ ಬದುಕುವುದೇ ಅವರ ಜೀವನದ ಧ್ಯೇಯ “ನೀನು ಮಾಡುವ ಕೆಲಸಗಳಿಂದ ಜನಹಿತ ಸಾಧಿತವಾಗುತ್ತಿದ್ದರೆ ಭಗವಂತನಿಗೂ ಅಂಜಬೇಡ”…